AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷವಾದವರ ಜತೆ ವಿಮಾನಯಾನ ಮಾಡಿದ ನಟಿ ಕೀರ್ತಿ ಸುರೇಶ್

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

TV9 Web
| Edited By: |

Updated on: Jun 25, 2022 | 10:40 PM

Share
ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

1 / 5
ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

2 / 5
ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

3 / 5
ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ