AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷವಾದವರ ಜತೆ ವಿಮಾನಯಾನ ಮಾಡಿದ ನಟಿ ಕೀರ್ತಿ ಸುರೇಶ್

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

TV9 Web
| Edited By: |

Updated on: Jun 25, 2022 | 10:40 PM

Share
ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

1 / 5
ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

2 / 5
ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

3 / 5
ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

5 / 5
Follow Us
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು