ವಿಶೇಷವಾದವರ ಜತೆ ವಿಮಾನಯಾನ ಮಾಡಿದ ನಟಿ ಕೀರ್ತಿ ಸುರೇಶ್

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

| Edited By: Rajesh Duggumane

Updated on: Jun 25, 2022 | 10:40 PM

ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

1 / 5
ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

2 / 5
ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

3 / 5
ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

5 / 5
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​