AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷವಾದವರ ಜತೆ ವಿಮಾನಯಾನ ಮಾಡಿದ ನಟಿ ಕೀರ್ತಿ ಸುರೇಶ್

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

TV9 Web
| Edited By: |

Updated on: Jun 25, 2022 | 10:40 PM

Share
ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

1 / 5
ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

2 / 5
ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

3 / 5
ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ