Keerthy Suresh: ಸಾಂಪ್ರದಾಯಿಕ ಗೆಟಪ್​ನಲ್ಲಿ ಅಭಿಮಾನಿಗಳ ಮನಗೆದ್ದ ಕೀರ್ತಿ ಸುರೇಶ್​

ಟಾಲಿವುಡ್​ನ ಖ್ಯಾತ ನಟಿಯರ ಪೈಕಿ ಕೀರ್ತಿ ಸುರೇಶ್ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ. ಕೀರ್ತಿ ಸುರೇಶ್ ಸಾಂಪ್ರದಾಯಿಕ ಲುಕ್​ನಲ್ಲಿ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

| Updated By: shivaprasad.hs

Updated on: May 26, 2022 | 7:00 AM

ಟಾಲಿವುಡ್​ನ ಖ್ಯಾತ ನಟಿಯರ ಪೈಕಿ ಕೀರ್ತಿ ಸುರೇಶ್ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ.

1 / 9
ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ.

2 / 9
ಸಾಮಾಜಿಕ ಜಾಲತಾಣಗಳಲ್ಲಿ ಕೀರ್ತಿ ಸುರೇಶ್ ಸಖತ್ ಆಕ್ಟಿವ್ ಆಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೀರ್ತಿ ಸುರೇಶ್ ಸಖತ್ ಆಕ್ಟಿವ್ ಆಗಿದ್ದಾರೆ.

3 / 9
ಇತ್ತೀಚೆಗೆ ಸಾಂಪ್ರದಾಯಿಕ ಲುಕ್​ನಲ್ಲಿ ಮಿಂಚುತ್ತಿರುವ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಸಾಂಪ್ರದಾಯಿಕ ಲುಕ್​ನಲ್ಲಿ ಮಿಂಚುತ್ತಿರುವ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

4 / 9
ಬೂದು ಬಣ್ಣದ ಸೀರೆಯಲ್ಲಿ ಮಿಂಚುತ್ತಿರುವ ನಟಿಯ ಫೋಟೋಗಳು ವೈರಲ್ ಆಗಿವೆ.

ಬೂದು ಬಣ್ಣದ ಸೀರೆಯಲ್ಲಿ ಮಿಂಚುತ್ತಿರುವ ನಟಿಯ ಫೋಟೋಗಳು ವೈರಲ್ ಆಗಿವೆ.

5 / 9
ನಟಿಯ ಕ್ಲಾಸಿಕ್ ಲುಕ್ ಇಷ್ಟಪಟ್ಟಿರುವ ಅಭಿಮಾನಿಗಳು ಲೈಕ್ ಹಾಗೂ ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ನಟಿಯ ಕ್ಲಾಸಿಕ್ ಲುಕ್ ಇಷ್ಟಪಟ್ಟಿರುವ ಅಭಿಮಾನಿಗಳು ಲೈಕ್ ಹಾಗೂ ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

6 / 9
ಚಿತ್ರಗಳ ವಿಷಯಕ್ಕೆ ಬಂದರೆ ಕೀರ್ತಿ, ಮಹೇಶ್ ಬಾಬು ನಟನೆಯ ‘ಸರ್ಕಾರಿ ವಾರಿ ಪಾಟ’ ಇತ್ತೀಚೆಗೆ ತೆರೆಕಂಡಿತ್ತು.

ಚಿತ್ರಗಳ ವಿಷಯಕ್ಕೆ ಬಂದರೆ ಕೀರ್ತಿ, ಮಹೇಶ್ ಬಾಬು ನಟನೆಯ ‘ಸರ್ಕಾರಿ ವಾರಿ ಪಾಟ’ ಇತ್ತೀಚೆಗೆ ತೆರೆಕಂಡಿತ್ತು.

7 / 9
ತೆಲುಗು ಜತೆಗೆ ಮಲಯಾಳಂ, ತಮಿಳು ಚಿತ್ರರಂಗದಲ್ಲೂ ಕೀರ್ತಿ ಸುರೇಶ್ ಬ್ಯುಸಿಯಾಗಿದ್ದಾರೆ.

ತೆಲುಗು ಜತೆಗೆ ಮಲಯಾಳಂ, ತಮಿಳು ಚಿತ್ರರಂಗದಲ್ಲೂ ಕೀರ್ತಿ ಸುರೇಶ್ ಬ್ಯುಸಿಯಾಗಿದ್ದಾರೆ.

8 / 9
ಕೀರ್ತಿ ನಟನೆಯ 4 ಚಿತ್ರಗಳ ಕೆಲಸಗಳು ನಡೆಯುತ್ತಿವೆ.

ಕೀರ್ತಿ ನಟನೆಯ 4 ಚಿತ್ರಗಳ ಕೆಲಸಗಳು ನಡೆಯುತ್ತಿವೆ.

9 / 9
Follow us
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ