AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಟ್ರೆಡಿಷನಲ್​ ಲುಕ್​​ನಲ್ಲಿ ಮಿಂಚಿದ ನಟಿ ಕೀರ್ತಿ ಸುರೇಶ್

ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

TV9 Web
| Edited By: |

Updated on: Jun 16, 2022 | 7:00 AM

Share
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು. ಆದರೆ, ಹೇಳಿಕೊಳ್ಳುವಂತಹ ಗೆಲುವು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು. ಆದರೆ, ಹೇಳಿಕೊಳ್ಳುವಂತಹ ಗೆಲುವು ಸಿಗಲೇ ಇಲ್ಲ.

1 / 5
ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

2 / 5
ಕೀರ್ತಿ ಸುರೇಶ್ ಅವರು ಸೋಶಿಯ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಬಹುತೇಕ ನಟಿಯರು ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಕೀರ್ತಿ ಸುರೇಶ್ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಇಷ್ಟವಾಗುತ್ತಾರೆ.

ಕೀರ್ತಿ ಸುರೇಶ್ ಅವರು ಸೋಶಿಯ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಬಹುತೇಕ ನಟಿಯರು ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಕೀರ್ತಿ ಸುರೇಶ್ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಇಷ್ಟವಾಗುತ್ತಾರೆ.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆ ಅವರು ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆ ಅವರು ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್