Keerthy Suresh: ಟ್ರೆಡಿಷನಲ್​ ಲುಕ್​​ನಲ್ಲಿ ಮಿಂಚಿದ ನಟಿ ಕೀರ್ತಿ ಸುರೇಶ್

ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

| Updated By: ರಾಜೇಶ್ ದುಗ್ಗುಮನೆ

Updated on: Jun 16, 2022 | 7:00 AM

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು. ಆದರೆ, ಹೇಳಿಕೊಳ್ಳುವಂತಹ ಗೆಲುವು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು. ಆದರೆ, ಹೇಳಿಕೊಳ್ಳುವಂತಹ ಗೆಲುವು ಸಿಗಲೇ ಇಲ್ಲ.

1 / 5
ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

2 / 5
ಕೀರ್ತಿ ಸುರೇಶ್ ಅವರು ಸೋಶಿಯ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಬಹುತೇಕ ನಟಿಯರು ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಕೀರ್ತಿ ಸುರೇಶ್ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಇಷ್ಟವಾಗುತ್ತಾರೆ.

ಕೀರ್ತಿ ಸುರೇಶ್ ಅವರು ಸೋಶಿಯ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಬಹುತೇಕ ನಟಿಯರು ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಕೀರ್ತಿ ಸುರೇಶ್ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಇಷ್ಟವಾಗುತ್ತಾರೆ.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆ ಅವರು ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆ ಅವರು ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ