AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

Share
ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು