Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow us
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ