Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow us
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್