AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

Share
ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು