- Kannada News Photo gallery Keerthy Suresh Uploaded Her New Photos, She is Looking simple yet beautiful
Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ
Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.
Updated on: Aug 29, 2023 | 11:51 PM

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್ಗೂ ಶೀಘ್ರವೇ ಕಾಲಿಡಲಿದ್ದಾರೆ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ

ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್

ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ

ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ

ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
