AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

Share
ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ