AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow us
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!