AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

Share
ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ