AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

Share
ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow Us
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ