AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸರಳವಾಗಿದ್ದರೂ ಸುಂದರ: ಕೀರ್ತಿ ಸುರೇಶ್ ಅಂದದ ಗುಟ್ಟೇ ಸರಳತೆ

Keerthy Suresh: ಬಾಲನಟಿಯಾಗಿ ಎಂಟ್ರಿ ಕೊಟ್ಟ ಮಲಯಾಳಂ ಚೆಲುವೆ ಕೀರ್ತಿ ಸುರೇಶ್, ಈಗ ರಾಷ್ಟ್ರಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟಿ. ಕೀರ್ತಿ ಸುರೇಶ್​ರ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 29, 2023 | 11:51 PM

Share
ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

ಮಾಡರ್ನ್ ಉಡುಗೆಗಳಿಂದ ಸಾಧ್ಯವಾದಷ್ಟು ದೂರ ಇರುವ ಕೀರ್ತಿ, ಸರಳ ಉಡುಗೆಗಳನ್ನೂ ಸುಂದರವಾಗಿಯೇ ಕಾಣುತ್ತಾರೆ.

1 / 7
ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

ಮಲಯಾಳಂ ಚೆಲುವೆ ಕೀರ್ತಿ ಸುರೇಶ್ ಈಗ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​ಗೂ ಶೀಘ್ರವೇ ಕಾಲಿಡಲಿದ್ದಾರೆ.

2 / 7
ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

ಬಾಲನಟಿಯಾಗಿ ಅಭಿನಯಕ್ಕೆ ಪರಿಚಯವಾದ ಕೀರ್ತಿ ಸುರೇಶ್, ಈಗ ನ್ಯಾಷನಲ್ ಅವಾರ್ಡ್ ಗೆದ್ದಿರುವ ನಟಿ.

3 / 7
'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

'ಮಹಾನಟಿ' ಸಿನಿಮಾದಲ್ಲಿನ ಅದ್ಭುತ ನಟನೆಗೆ ಕೀರ್ತಿ ಸುರೇಶ್​ಗೆ ನ್ಯಾಷನಲ್ ಅವಾರ್ಡ್ ಧಕ್ಕಿದೆ.

4 / 7
ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

ಮರ ಸುತ್ತುವ ಪಾತ್ರಗಳಿಂದ ದೂರವೇ ಇರುವ ಕೀರ್ತಿ, ಅಭಿನಯಕ್ಕೆ ಸವಾಲೆಸೆವ ಪಾತ್ರಗಳ ಆಯ್ಕೆಗೆ ಒತ್ತು ನೀಡುತ್ತಾರೆ.

5 / 7
ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

ಆದರೆ ಕೀರ್ತಿ ಇತ್ತೀಚೆಗೆ ನಟಿಸಿರುವ ತೆಲುಗಿನ 'ಭೋಲಾ ಶಂಕರ್' ಸಿನಿಮಾ ಧಾರುಣವಾಗಿ ಫ್ಲಾಪ್ ಆಗಿದೆ.

6 / 7
ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್ ಕೈಯಲ್ಲಿ ಪ್ರಸ್ತುತ ಆರು ಸಿನಿಮಾಗಳಿವೆ, ಶೀಘ್ರವೇ ಬಾಲಿವುಡ್​ ಸಿನಿಮಾದಲ್ಲಿಯೂ ಕೀರ್ತಿ ನಟಿಸಲಿದ್ದಾರೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ