AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerty Suresh: ನಟಿ ಕೀರ್ತಿ ಸುರೇಶ್ ಹೊಸ ಚಿತ್ರಗಳು, ಯಾಕೋ ಮುಖಚಹರೆ ಬದಲಾದಂತಿದೆ

ಮಂಜುನಾಥ ಸಿ.
|

Updated on: May 18, 2023 | 10:59 PM

Share
ನಟಿ ಕೀರ್ತಿ ಸುರೇಶ್ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಅವರ ಮುಖಚಹರೆ ಬದಲಾದಂತೆ ಕಾಣುತ್ತಿದೆ.

ನಟಿ ಕೀರ್ತಿ ಸುರೇಶ್ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಅವರ ಮುಖಚಹರೆ ಬದಲಾದಂತೆ ಕಾಣುತ್ತಿದೆ.

1 / 6
ಗುಲಾಬಿ ಬಣ್ಣದ ಬಟ್ಟೆ ತೊಟ್ಟು ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದು, ಮೇಕಪ್​ನಿಂದಲೋ ಏನೋ ಅವರ ಮುಖ ಭಿನ್ನವಾಗಿ ಕಾಣುತ್ತಿದೆ.

ಗುಲಾಬಿ ಬಣ್ಣದ ಬಟ್ಟೆ ತೊಟ್ಟು ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದು, ಮೇಕಪ್​ನಿಂದಲೋ ಏನೋ ಅವರ ಮುಖ ಭಿನ್ನವಾಗಿ ಕಾಣುತ್ತಿದೆ.

2 / 6
ಕೀರ್ತಿ ಸುರೇಶ್ ದಕ್ಷಿಣ ಭಾರತದ ಪ್ರತಿಭಾವಂತ ಹಾಗೂ ಅತ್ಯಂತ ಬ್ಯುಸಿ ನಟಿಯರಲ್ಲಿ ಒಬ್ಬರು. ಇವರ ನಟನೆಯ ದಸರಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಆಗಿದೆ.

ಕೀರ್ತಿ ಸುರೇಶ್ ದಕ್ಷಿಣ ಭಾರತದ ಪ್ರತಿಭಾವಂತ ಹಾಗೂ ಅತ್ಯಂತ ಬ್ಯುಸಿ ನಟಿಯರಲ್ಲಿ ಒಬ್ಬರು. ಇವರ ನಟನೆಯ ದಸರಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಆಗಿದೆ.

3 / 6
ಕೀರ್ತಿ ಸುರೇಶ್ ಪ್ರಸ್ತುತ ಐದು ಸಿನಿಮಾಗಳನ್ನು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರಲ್ಲಿ ತಮಿಳಿನ ನಾಲ್ಕು ಹಾಗೂ ತೆಲುಗಿನ ಒಂದು ಸಿನಿಮಾ ಇದೆ.

ಕೀರ್ತಿ ಸುರೇಶ್ ಪ್ರಸ್ತುತ ಐದು ಸಿನಿಮಾಗಳನ್ನು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರಲ್ಲಿ ತಮಿಳಿನ ನಾಲ್ಕು ಹಾಗೂ ತೆಲುಗಿನ ಒಂದು ಸಿನಿಮಾ ಇದೆ.

4 / 6
ಕೀರ್ತಿ ಸುರೇಶ್ ಚಿರಂಜೀವಿ ಜೊತೆಗೆ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ತಮಿಳು ಸಿನಿಮಾದ ರೀಮೇಕ್ ಆಗಿದೆ.

ಕೀರ್ತಿ ಸುರೇಶ್ ಚಿರಂಜೀವಿ ಜೊತೆಗೆ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ತಮಿಳು ಸಿನಿಮಾದ ರೀಮೇಕ್ ಆಗಿದೆ.

5 / 6
ಕೀರ್ತಿ ಸುರೇಶ್

ಕೀರ್ತಿ ಸುರೇಶ್

6 / 6
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?