- Kannada News Photo gallery Kesar: Consuming Kesar on a daily basis can get rid of these health issues
Kesar: ಪ್ರತಿನಿತ್ಯ ಕೇಸರಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳಿಂದ ಸಿಗುತ್ತೆ ಮುಕ್ತಿ
ಕೇಸರಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲೂ ಕೇಸರಿಗೆ ವಿಶೇಷ ಸ್ಥಾನವಿದೆ. ರೋಗಗಳಿಂದ ರಕ್ಷಿಸುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.
Updated on:Jan 30, 2023 | 7:59 PM
Share

ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ. ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು, ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್ ಹಾಲಿಗೆ ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ ನರಮಂಡಲವನ್ನು ಬಲಪಡಿಸುತ್ತದೆ,
Published On - 7:58 pm, Mon, 30 January 23
Related Photo Gallery
ಇಂದೋರ್ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಹಾಲಿವುಡ್ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ?
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಹೊಸ ವರ್ಷದ ವೇಳೆಯೂ ಮದ್ಯಕ್ಕಿಲ್ಲ ಡಿಮ್ಯಾಂಡ್: ಕಾರಣ ಏನು?
ಬೆಂಗಳೂರಲ್ಲಿ ಪಬ್ಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿ ಫುಲ್ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್ ಕೊಟ್ಟ ಡೆಲವರಿ ಬಾಯ್ಸ್
ಬಿಗ್ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು: ಆರೋಪವೇನು?
KSRTC ಬಸ್-ಲಾರಿ ನಡುವೆ ಭೀಕರ ಅಪಘಾತ: ಹಲವರು ಗಂಭೀರ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ




