AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kesar: ಪ್ರತಿನಿತ್ಯ ಕೇಸರಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳಿಂದ ಸಿಗುತ್ತೆ ಮುಕ್ತಿ

ಕೇಸರಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲೂ ಕೇಸರಿಗೆ ವಿಶೇಷ ಸ್ಥಾನವಿದೆ. ರೋಗಗಳಿಂದ ರಕ್ಷಿಸುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.

TV9 Web
| Edited By: |

Updated on:Jan 30, 2023 | 7:59 PM

Share
ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ.
ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು,
ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ. ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು, ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

1 / 5
ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್​ ಹಾಲಿಗೆ
ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್​ ಹಾಲಿಗೆ ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

2 / 5
ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. 
ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು 
ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

3 / 5
ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ
ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್
ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

4 / 5
ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ 
ನರಮಂಡಲವನ್ನು ಬಲಪಡಿಸುತ್ತದೆ,

ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ ನರಮಂಡಲವನ್ನು ಬಲಪಡಿಸುತ್ತದೆ,

5 / 5

Published On - 7:58 pm, Mon, 30 January 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ