Sign In

By signing in or creating an account, you agree with Associated Broadcasting Company's Terms & Conditions and Privacy Policy.

Kesar: ಪ್ರತಿನಿತ್ಯ ಕೇಸರಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳಿಂದ ಸಿಗುತ್ತೆ ಮುಕ್ತಿ

ಕೇಸರಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲೂ ಕೇಸರಿಗೆ ವಿಶೇಷ ಸ್ಥಾನವಿದೆ. ರೋಗಗಳಿಂದ ರಕ್ಷಿಸುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 30, 2023 | 7:59 PM

ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ.
ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು,
ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ. ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು, ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

1 / 5
ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್​ ಹಾಲಿಗೆ
ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್​ ಹಾಲಿಗೆ ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

2 / 5
ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. 
ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು 
ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

3 / 5
ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ
ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್
ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

4 / 5
ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ 
ನರಮಂಡಲವನ್ನು ಬಲಪಡಿಸುತ್ತದೆ,

ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ ನರಮಂಡಲವನ್ನು ಬಲಪಡಿಸುತ್ತದೆ,

5 / 5

Published On - 7:58 pm, Mon, 30 January 23

Follow us
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್