AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಎಲೆಕ್ಟ್ರಿಕ್ ಕಾರುಗಳ ಖರೀದಿದಾರರಿಗೆ ಬಂಪರ್ ಆಫರ್

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ (ಫೆ 1) ಲೋಕಸಭೆಯಲ್ಲಿ ಬಜೆಟ್ ಮಂಡಿಸಿದರು. 2023-24ನೇ ಸಾಲಿನ ಬಜೆಟ್ ನಲ್ಲಿ ಪರಿಸರ ಸ್ನೇಹಿ ವಾಹನಗಳ ಹೆಚ್ಚಳಕ್ಕಾಗಿ ಮಹತ್ವದ ಘೋಷಣೆ ಮಾಡಲಾಗಿದೆ.

Praveen Sannamani
Praveen Sannamani|

Updated on:Feb 01, 2023 | 3:32 PM

Share
ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪರಿಸರ ಸ್ನೇಹಿ ವಾಹನಗಳ ಹೆಚ್ಚಳಕ್ಕಾಗಿ ಮಹತ್ವದ ಘೋಷಣೆ ಮಾಡಿದೆ.

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪರಿಸರ ಸ್ನೇಹಿ ವಾಹನಗಳ ಹೆಚ್ಚಳಕ್ಕಾಗಿ ಮಹತ್ವದ ಘೋಷಣೆ ಮಾಡಿದೆ.

1 / 6
ಎಲೆಕ್ಟ್ರಿಕ್ ವಾಹನಗಳ ಮಾರಾಟದ ಮೇಲಿನ ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆ ಮಾಡಲಾಗಿದ್ದು, ಈ ಹಿಂದಿನ 12% ರಿಂದ 5% ಕ್ಕೆ ಇಳಿಕೆ ಮಾಡಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟದ ಮೇಲಿನ ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆ ಮಾಡಲಾಗಿದ್ದು, ಈ ಹಿಂದಿನ 12% ರಿಂದ 5% ಕ್ಕೆ ಇಳಿಕೆ ಮಾಡಲಾಗಿದೆ.

2 / 6
ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆಯ ಜೊತೆಗೆ ಇವಿ ವಾಹನಗಳ ಬೆಲೆ ತಗ್ಗಿಸಲು ಲೀಥಿಯಂ ಬ್ಯಾಟರಿ ಉತ್ಪಾದನೆಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆಯ ಜೊತೆಗೆ ಇವಿ ವಾಹನಗಳ ಬೆಲೆ ತಗ್ಗಿಸಲು ಲೀಥಿಯಂ ಬ್ಯಾಟರಿ ಉತ್ಪಾದನೆಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

3 / 6
ಇವಿ ವಾಹನಗಳ ಬೆಲೆ ತಗ್ಗಿಸಲು ಸ್ಥಳೀಯವಾಗಿ ಬ್ಯಾಟರಿ ಉತ್ಪಾದನೆಯನ್ನ ಉತ್ತೇಜಿಸಲು PLI(ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆ ಜಾರಿ ಮಾಡಿದೆ.

ಇವಿ ವಾಹನಗಳ ಬೆಲೆ ತಗ್ಗಿಸಲು ಸ್ಥಳೀಯವಾಗಿ ಬ್ಯಾಟರಿ ಉತ್ಪಾದನೆಯನ್ನ ಉತ್ತೇಜಿಸಲು PLI(ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆ ಜಾರಿ ಮಾಡಿದೆ.

4 / 6
PLI ಯೋಜನೆಯಿಂದ FAME ಯೋಜನೆಯಲ್ಲಿ ಹಣ ದ್ವಿಗುಣಗೊಳಿಸಲು ಇದು ಸಹಕಾರಿಯಾಗಲಿದ್ದು, FAME ಯೋಜನೆಯಡಿ ಇವಿ ಕಾರುಗಳ ಖರೀದಿದಾರರಿಗೆ ಹೆಚ್ಚುವರಿ ಸಬ್ಸಡಿ ಸಿಗಲಿದೆ.

PLI ಯೋಜನೆಯಿಂದ FAME ಯೋಜನೆಯಲ್ಲಿ ಹಣ ದ್ವಿಗುಣಗೊಳಿಸಲು ಇದು ಸಹಕಾರಿಯಾಗಲಿದ್ದು, FAME ಯೋಜನೆಯಡಿ ಇವಿ ಕಾರುಗಳ ಖರೀದಿದಾರರಿಗೆ ಹೆಚ್ಚುವರಿ ಸಬ್ಸಡಿ ಸಿಗಲಿದೆ.

5 / 6
ದುಬಾರಿ ಬೆಲೆ ಕಾರಣಕ್ಕೆ ಇವಿ ವಾಹನ ಅಳವಡಿಸಿಕೊಳ್ಳಲು ಹಿಂಜರಿಯುತ್ತಿರುವ ಹೊಸ ವಾಹನ ಖರೀದಿದಾರರಿಗೆ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗಲಿದೆ.

ದುಬಾರಿ ಬೆಲೆ ಕಾರಣಕ್ಕೆ ಇವಿ ವಾಹನ ಅಳವಡಿಸಿಕೊಳ್ಳಲು ಹಿಂಜರಿಯುತ್ತಿರುವ ಹೊಸ ವಾಹನ ಖರೀದಿದಾರರಿಗೆ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗಲಿದೆ.

6 / 6

Published On - 3:32 pm, Wed, 1 February 23

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​