AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಎಲೆಕ್ಟ್ರಿಕ್ ಕಾರುಗಳ ಖರೀದಿದಾರರಿಗೆ ಬಂಪರ್ ಆಫರ್

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ (ಫೆ 1) ಲೋಕಸಭೆಯಲ್ಲಿ ಬಜೆಟ್ ಮಂಡಿಸಿದರು. 2023-24ನೇ ಸಾಲಿನ ಬಜೆಟ್ ನಲ್ಲಿ ಪರಿಸರ ಸ್ನೇಹಿ ವಾಹನಗಳ ಹೆಚ್ಚಳಕ್ಕಾಗಿ ಮಹತ್ವದ ಘೋಷಣೆ ಮಾಡಲಾಗಿದೆ.

Praveen Sannamani
|

Updated on:Feb 01, 2023 | 3:32 PM

Share
ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪರಿಸರ ಸ್ನೇಹಿ ವಾಹನಗಳ ಹೆಚ್ಚಳಕ್ಕಾಗಿ ಮಹತ್ವದ ಘೋಷಣೆ ಮಾಡಿದೆ.

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪರಿಸರ ಸ್ನೇಹಿ ವಾಹನಗಳ ಹೆಚ್ಚಳಕ್ಕಾಗಿ ಮಹತ್ವದ ಘೋಷಣೆ ಮಾಡಿದೆ.

1 / 6
ಎಲೆಕ್ಟ್ರಿಕ್ ವಾಹನಗಳ ಮಾರಾಟದ ಮೇಲಿನ ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆ ಮಾಡಲಾಗಿದ್ದು, ಈ ಹಿಂದಿನ 12% ರಿಂದ 5% ಕ್ಕೆ ಇಳಿಕೆ ಮಾಡಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟದ ಮೇಲಿನ ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆ ಮಾಡಲಾಗಿದ್ದು, ಈ ಹಿಂದಿನ 12% ರಿಂದ 5% ಕ್ಕೆ ಇಳಿಕೆ ಮಾಡಲಾಗಿದೆ.

2 / 6
ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆಯ ಜೊತೆಗೆ ಇವಿ ವಾಹನಗಳ ಬೆಲೆ ತಗ್ಗಿಸಲು ಲೀಥಿಯಂ ಬ್ಯಾಟರಿ ಉತ್ಪಾದನೆಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆಯಲ್ಲಿ ಇಳಿಕೆಯ ಜೊತೆಗೆ ಇವಿ ವಾಹನಗಳ ಬೆಲೆ ತಗ್ಗಿಸಲು ಲೀಥಿಯಂ ಬ್ಯಾಟರಿ ಉತ್ಪಾದನೆಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

3 / 6
ಇವಿ ವಾಹನಗಳ ಬೆಲೆ ತಗ್ಗಿಸಲು ಸ್ಥಳೀಯವಾಗಿ ಬ್ಯಾಟರಿ ಉತ್ಪಾದನೆಯನ್ನ ಉತ್ತೇಜಿಸಲು PLI(ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆ ಜಾರಿ ಮಾಡಿದೆ.

ಇವಿ ವಾಹನಗಳ ಬೆಲೆ ತಗ್ಗಿಸಲು ಸ್ಥಳೀಯವಾಗಿ ಬ್ಯಾಟರಿ ಉತ್ಪಾದನೆಯನ್ನ ಉತ್ತೇಜಿಸಲು PLI(ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆ ಜಾರಿ ಮಾಡಿದೆ.

4 / 6
PLI ಯೋಜನೆಯಿಂದ FAME ಯೋಜನೆಯಲ್ಲಿ ಹಣ ದ್ವಿಗುಣಗೊಳಿಸಲು ಇದು ಸಹಕಾರಿಯಾಗಲಿದ್ದು, FAME ಯೋಜನೆಯಡಿ ಇವಿ ಕಾರುಗಳ ಖರೀದಿದಾರರಿಗೆ ಹೆಚ್ಚುವರಿ ಸಬ್ಸಡಿ ಸಿಗಲಿದೆ.

PLI ಯೋಜನೆಯಿಂದ FAME ಯೋಜನೆಯಲ್ಲಿ ಹಣ ದ್ವಿಗುಣಗೊಳಿಸಲು ಇದು ಸಹಕಾರಿಯಾಗಲಿದ್ದು, FAME ಯೋಜನೆಯಡಿ ಇವಿ ಕಾರುಗಳ ಖರೀದಿದಾರರಿಗೆ ಹೆಚ್ಚುವರಿ ಸಬ್ಸಡಿ ಸಿಗಲಿದೆ.

5 / 6
ದುಬಾರಿ ಬೆಲೆ ಕಾರಣಕ್ಕೆ ಇವಿ ವಾಹನ ಅಳವಡಿಸಿಕೊಳ್ಳಲು ಹಿಂಜರಿಯುತ್ತಿರುವ ಹೊಸ ವಾಹನ ಖರೀದಿದಾರರಿಗೆ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗಲಿದೆ.

ದುಬಾರಿ ಬೆಲೆ ಕಾರಣಕ್ಕೆ ಇವಿ ವಾಹನ ಅಳವಡಿಸಿಕೊಳ್ಳಲು ಹಿಂಜರಿಯುತ್ತಿರುವ ಹೊಸ ವಾಹನ ಖರೀದಿದಾರರಿಗೆ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗಲಿದೆ.

6 / 6

Published On - 3:32 pm, Wed, 1 February 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?