AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash New Car: ಹೊಸ ಕಾರಿನ ಜೊತೆ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ ಯಶ್​-ರಾಧಿಕಾ ಪಂಡಿತ್​ ಕುಟುಂಬ

Range Rover Car: ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿಯ ಮನೆಗೆ ಹೊಸ ರೇಂಜ್​ ರೋವರ್​ ಕಾರು ಬಂದಿದೆ. ಅದರ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Jun 15, 2023 | 5:43 PM

Share
ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

1 / 5
ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

2 / 5
ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

3 / 5
ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

4 / 5
ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

5 / 5
Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?