AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash New Car: ಹೊಸ ಕಾರಿನ ಜೊತೆ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ ಯಶ್​-ರಾಧಿಕಾ ಪಂಡಿತ್​ ಕುಟುಂಬ

Range Rover Car: ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿಯ ಮನೆಗೆ ಹೊಸ ರೇಂಜ್​ ರೋವರ್​ ಕಾರು ಬಂದಿದೆ. ಅದರ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Jun 15, 2023 | 5:43 PM

Share
ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

1 / 5
ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

2 / 5
ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

3 / 5
ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

4 / 5
ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ