Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash New Car: ಹೊಸ ಕಾರಿನ ಜೊತೆ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ ಯಶ್​-ರಾಧಿಕಾ ಪಂಡಿತ್​ ಕುಟುಂಬ

Range Rover Car: ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿಯ ಮನೆಗೆ ಹೊಸ ರೇಂಜ್​ ರೋವರ್​ ಕಾರು ಬಂದಿದೆ. ಅದರ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Jun 15, 2023 | 5:43 PM

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

1 / 5
ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

2 / 5
ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

3 / 5
ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

4 / 5
ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

5 / 5
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್