Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.
Updated on: Apr 15, 2022 | 6:32 PM

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್ಸ್ಪೇಸ್ ಸಿಕ್ಕಿದೆ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

ಶ್ರೀನಿಧಿ ಶೆಟ್ಟಿ ಇನ್ಸ್ಟ್ರಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

‘ಕೆಜಿಎಫ್ 2’ ಏಪ್ರಿಲ್ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.
Related Photo Gallery

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಇಲ್ಲಿವೆ ಫೋಟೋಸ್

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್
ಸ್ನೇಹಿತನೊಂದಿಗೆ ಪಾರ್ಕ್ನಲ್ಲಿ ಕುಳಿತ ಯುವತಿ: ಯುವಕರಿಂದ ನಿಂದನೆ, ಹಲ್ಲೆ

ಬೇಸಿಗೆಯ ಧಗೆಯಿಂದ ಕಷ್ಟ ಆಗುತ್ತಾ? ಚಿಂತೆ ಬಿಟ್ಟು ಹಸಿ ಈರುಳ್ಳಿ ಸೇವನೆ ಮಾಡಿ

‘ಅಣ್ಣನಿಗಾಗಿ ಹುಡುಗಿ ವೇಷ ಹಾಕಿದೆ, ಎಲ್ಲ ಸೇವೆ ಮಾಡಿದೆ ಆದರೆ....’

ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ

ಫ್ಯಾನ್ ರಿಪೇರಿ ಮಾಡಲು ಬಂದ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾದ ಯುವತಿ

ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ

ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್

ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!

ಹಾಟ್ ಏರ್ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು

ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
