AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

TV9 Web
| Edited By: |

Updated on: Apr 15, 2022 | 6:32 PM

Share
ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

1 / 5
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

2 / 5
‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

3 / 5
ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

4 / 5
‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ