AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

TV9 Web
| Edited By: |

Updated on: Apr 15, 2022 | 6:32 PM

Share
ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

1 / 5
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

2 / 5
‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

3 / 5
ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

4 / 5
‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

5 / 5
Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ