Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

| Updated By: ರಾಜೇಶ್ ದುಗ್ಗುಮನೆ

Updated on: Apr 15, 2022 | 6:32 PM

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

1 / 5
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

2 / 5
‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

3 / 5
ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

4 / 5
‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

5 / 5
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ