AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

TV9 Web
| Edited By: |

Updated on: Apr 15, 2022 | 6:32 PM

Share
ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

1 / 5
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

2 / 5
‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

3 / 5
ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

4 / 5
‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

5 / 5
Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ