Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.
Updated on: Apr 15, 2022 | 6:32 PM

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್ಸ್ಪೇಸ್ ಸಿಕ್ಕಿದೆ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

ಶ್ರೀನಿಧಿ ಶೆಟ್ಟಿ ಇನ್ಸ್ಟ್ರಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

‘ಕೆಜಿಎಫ್ 2’ ಏಪ್ರಿಲ್ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.
Related Photo Gallery

ನಾಯಕನಾದ ಕೂಡಲೇ ಬೆಸ್ಟ್ ಬೌಲರ್ಗೆ ಗೇಟ್ಪಾಸ್ ನೀಡಿದ ಪಾಂಡ್ಯ

ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್
ಈ ರಾಶಿಯವರು ಇಂದು ದಾನ ಧರ್ಮದ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತೀರಿ

ಈ ರಾಶಿಯವರು ಇಂದು ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ

Horoscope Today: ಯುಗಾದಿ ಹಬ್ಬ, ಈ ದಿನದ ರಾಶಿ ಭವಿಷ್ಯ ತಿಳಿಯಿರಿ

ವಾರ ಭವಿಷ್ಯ: ಮಾ 30 ರಿಂದ ಏಪ್ರಿಲ್ 5 ರವರೆಗೆ ವಾರ ಭವಿಷ್ಯ

ಸಂಖ್ಯಾಶಾಸ್ತ್ರ: ಜನ್ಮಸಂಖ್ಯೆಗೆ ಅನುಗುಣವಾಗಿ ಮಾ.30 - ಏ.6ರ ತನಕ ವಾರಭವಿಷ್ಯ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್ಗೆ ಸಿರಾಜ್ ತಿರುಗೇಟು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್

ಹೋಟೆಲ್ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್ನಿಂದ ವಾಪಸ್ಸಾದವರು

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್ಗೆ ಸಹಾಯ ಮಾಡುವ ಆಪರೇಷನ್ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಕೆಲ ಸೆಕೆಂಡ್ಗಳ ರೀಲ್ಸ್ಗೆ ಬಳಸಿದ ಮಚ್ಚು ಫೈಬರ್ದ್ದಾಗಿತ್ತು: ವಿನಯ್ ಗೌಡ

ಯುಗಾದಿ: ಕೆಆರ್ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
