Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.
Updated on: Apr 15, 2022 | 6:32 PM
Share

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್ಸ್ಪೇಸ್ ಸಿಕ್ಕಿದೆ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

ಶ್ರೀನಿಧಿ ಶೆಟ್ಟಿ ಇನ್ಸ್ಟ್ರಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

‘ಕೆಜಿಎಫ್ 2’ ಏಪ್ರಿಲ್ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.
Related Photo Gallery
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಡಗಿನಲ್ಲಿ ಭಾರೀ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ
ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!




