AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

TV9 Web
| Edited By: |

Updated on: Apr 15, 2022 | 6:32 PM

Share
ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ‘ಕೆಜಿಎಫ್ ಚಾಪ್ಟರ್​ 1’ರಲ್ಲಿ ಅವರು ತೆರೆಮೇಲೆ ಕಾಣಿಸಿಕೊಂಡಿದ್ದು ಕಡಿಮೆ. ಆದರೆ, ಎರಡನೇ ಚಾಪ್ಟರ್​ನಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ.

1 / 5
ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

ಶ್ರೀನಿಧಿ ಶೆಟ್ಟಿಗೆ ‘ಕೆಜಿಎಫ್’ ಮೊದಲ ಸಿನಿಮಾ. ಅವರು ನಟನೆಯಲ್ಲಿ ಕೊಂಚ ಮಾಗಿದ್ದಾರೆ. ಹೆಚ್ಚು ಸ್ಕ್ರೀನ್​ ಸ್ಪೇಸ್ ಸಿಕ್ಕ ಹೊರತಾಗಿಯೂ ಅವರ ಪಾತ್ರದ ತೂಕ ಹೆಚ್ಚಿಲ್ಲ.

2 / 5
‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

‘ಕೆಜಿಎಫ್’ ಫ್ರಾಂಚೈಸಿಯಿಂದ ಶ್ರೀನಿಧಿ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಪರಭಾಷೆಗಳಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಆದರೆ, ಈವರೆಗೆ ಅವರು ಯಾವುದೇ ಆಫರ್ ಒಪ್ಪಿಕೊಂಡಿಲ್ಲ.

3 / 5
ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

ಶ್ರೀನಿಧಿ ಶೆಟ್ಟಿ ಇನ್​ಸ್ಟ್ರಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಅವರು ಹಂಚಿಕೊಂಡಿರುವ ಹಳದಿ ಬಣ್ಣದ ಉಡುಗೆ ಎಲ್ಲರ ಗಮನ ಸೆಳೆದಿದೆ.

4 / 5
‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

‘ಕೆಜಿಎಫ್ 2’ ಏಪ್ರಿಲ್​ 14ರಂದು ತೆರೆಗೆ ಬಂದು ಧೂಳೆಬ್ಬಿಸಿದೆ.

5 / 5
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!