AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಸಿಂಪಲ್ ಗೆಟಪ್​ನಲ್ಲೇ ಮಿಂಚಿದ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

Srinidhi Shetty Photos | KGF Chapter 2: ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್​ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Apr 28, 2022 | 10:11 AM

Share
‘ಕೆಜಿಎಫ್ ಚಾಪ್ಟರ್ 2’ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ನಟಿಗೆ ಹಲವು ಭಾಷೆಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚುವ ಆಫರ್​ಗಳು ಬರುತ್ತಿವೆ ಎಂದಿವೆ ವರದಿಗಳು.

2 / 10
ಶ್ರೀನಿಧಿ ಶೆಟ್ಟಿ ಮುಂದಿನ ಚಿತ್ರ ‘ಕೋಬ್ರಾ’. ವಿಕ್ರಮ್ ನಟನೆಯ ಈ ಚಿತ್ರಕ್ಕೆ ನಾಯಕಿಯಾಗಿರುವ ಶ್ರೀನಿಧಿ ಕಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

3 / 10
ಸಾಮಾಜಿಕ ಜಾಲತಾಣಗಳಲ್ಲೂ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಸಖತ್ ಆಕ್ಟಿವ್.

4 / 10
ಆಗಾಗ ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ನಟಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

5 / 10
ಇತ್ತೀಚೆಗೆ ಹೊಸ ಫೋಟೋಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ಶ್ರೀನಿಧಿ.

6 / 10
ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ನಟಿ.

7 / 10
‘ಕೆಜಿಎಫ್’ ಯಶಸ್ಸಿನಿಂದ ಶ್ರೀನಿಧಿ ಶೆಟ್ಟಿ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಿದೆ.

8 / 10
ಇದೀಗ ನಟಿಯ ಸಿಂಪಲ್​ ಲುಕ್​ಗೆ ಫಿದಾ ಆದ ಫ್ಯಾನ್ಸ್.

9 / 10
ಶ್ರೀನಿಧಿ ಶೆಟ್ಟಿ ಹೊಸ ಫೋಟೋಗಳು ವೈರಲ್ ಆಗಿವೆ.

10 / 10
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ