AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಸಿಂಪಲ್ ಗೆಟಪ್​ನಲ್ಲೇ ಮಿಂಚಿದ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

Srinidhi Shetty Photos | KGF Chapter 2: ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್​ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Apr 28, 2022 | 10:11 AM

Share
‘ಕೆಜಿಎಫ್ ಚಾಪ್ಟರ್ 2’ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ನಟಿಗೆ ಹಲವು ಭಾಷೆಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚುವ ಆಫರ್​ಗಳು ಬರುತ್ತಿವೆ ಎಂದಿವೆ ವರದಿಗಳು.

2 / 10
ಶ್ರೀನಿಧಿ ಶೆಟ್ಟಿ ಮುಂದಿನ ಚಿತ್ರ ‘ಕೋಬ್ರಾ’. ವಿಕ್ರಮ್ ನಟನೆಯ ಈ ಚಿತ್ರಕ್ಕೆ ನಾಯಕಿಯಾಗಿರುವ ಶ್ರೀನಿಧಿ ಕಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

3 / 10
ಸಾಮಾಜಿಕ ಜಾಲತಾಣಗಳಲ್ಲೂ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಸಖತ್ ಆಕ್ಟಿವ್.

4 / 10
ಆಗಾಗ ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ನಟಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

5 / 10
ಇತ್ತೀಚೆಗೆ ಹೊಸ ಫೋಟೋಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ಶ್ರೀನಿಧಿ.

6 / 10
ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ನಟಿ.

7 / 10
‘ಕೆಜಿಎಫ್’ ಯಶಸ್ಸಿನಿಂದ ಶ್ರೀನಿಧಿ ಶೆಟ್ಟಿ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಿದೆ.

8 / 10
ಇದೀಗ ನಟಿಯ ಸಿಂಪಲ್​ ಲುಕ್​ಗೆ ಫಿದಾ ಆದ ಫ್ಯಾನ್ಸ್.

9 / 10
ಶ್ರೀನಿಧಿ ಶೆಟ್ಟಿ ಹೊಸ ಫೋಟೋಗಳು ವೈರಲ್ ಆಗಿವೆ.

10 / 10
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ