AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಸಿಂಪಲ್ ಗೆಟಪ್​ನಲ್ಲೇ ಮಿಂಚಿದ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

Srinidhi Shetty Photos | KGF Chapter 2: ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್​ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Apr 28, 2022 | 10:11 AM

Share
‘ಕೆಜಿಎಫ್ ಚಾಪ್ಟರ್ 2’ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ನಟಿಗೆ ಹಲವು ಭಾಷೆಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚುವ ಆಫರ್​ಗಳು ಬರುತ್ತಿವೆ ಎಂದಿವೆ ವರದಿಗಳು.

2 / 10
ಶ್ರೀನಿಧಿ ಶೆಟ್ಟಿ ಮುಂದಿನ ಚಿತ್ರ ‘ಕೋಬ್ರಾ’. ವಿಕ್ರಮ್ ನಟನೆಯ ಈ ಚಿತ್ರಕ್ಕೆ ನಾಯಕಿಯಾಗಿರುವ ಶ್ರೀನಿಧಿ ಕಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

3 / 10
ಸಾಮಾಜಿಕ ಜಾಲತಾಣಗಳಲ್ಲೂ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಸಖತ್ ಆಕ್ಟಿವ್.

4 / 10
ಆಗಾಗ ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ನಟಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

5 / 10
ಇತ್ತೀಚೆಗೆ ಹೊಸ ಫೋಟೋಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ಶ್ರೀನಿಧಿ.

6 / 10
ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ನಟಿ.

7 / 10
‘ಕೆಜಿಎಫ್’ ಯಶಸ್ಸಿನಿಂದ ಶ್ರೀನಿಧಿ ಶೆಟ್ಟಿ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಿದೆ.

8 / 10
ಇದೀಗ ನಟಿಯ ಸಿಂಪಲ್​ ಲುಕ್​ಗೆ ಫಿದಾ ಆದ ಫ್ಯಾನ್ಸ್.

9 / 10
ಶ್ರೀನಿಧಿ ಶೆಟ್ಟಿ ಹೊಸ ಫೋಟೋಗಳು ವೈರಲ್ ಆಗಿವೆ.

10 / 10
Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು