Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಸಿಂಪಲ್ ಗೆಟಪ್​ನಲ್ಲೇ ಮಿಂಚಿದ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

Srinidhi Shetty Photos | KGF Chapter 2: ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್​ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Apr 28, 2022 | 10:11 AM

‘ಕೆಜಿಎಫ್ ಚಾಪ್ಟರ್ 2’ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ನಟಿಗೆ ಹಲವು ಭಾಷೆಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚುವ ಆಫರ್​ಗಳು ಬರುತ್ತಿವೆ ಎಂದಿವೆ ವರದಿಗಳು.

2 / 10
ಶ್ರೀನಿಧಿ ಶೆಟ್ಟಿ ಮುಂದಿನ ಚಿತ್ರ ‘ಕೋಬ್ರಾ’. ವಿಕ್ರಮ್ ನಟನೆಯ ಈ ಚಿತ್ರಕ್ಕೆ ನಾಯಕಿಯಾಗಿರುವ ಶ್ರೀನಿಧಿ ಕಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

3 / 10
ಸಾಮಾಜಿಕ ಜಾಲತಾಣಗಳಲ್ಲೂ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಸಖತ್ ಆಕ್ಟಿವ್.

4 / 10
ಆಗಾಗ ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ನಟಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

5 / 10
ಇತ್ತೀಚೆಗೆ ಹೊಸ ಫೋಟೋಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ಶ್ರೀನಿಧಿ.

6 / 10
ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ನಟಿ.

7 / 10
‘ಕೆಜಿಎಫ್’ ಯಶಸ್ಸಿನಿಂದ ಶ್ರೀನಿಧಿ ಶೆಟ್ಟಿ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಿದೆ.

8 / 10
ಇದೀಗ ನಟಿಯ ಸಿಂಪಲ್​ ಲುಕ್​ಗೆ ಫಿದಾ ಆದ ಫ್ಯಾನ್ಸ್.

9 / 10
ಶ್ರೀನಿಧಿ ಶೆಟ್ಟಿ ಹೊಸ ಫೋಟೋಗಳು ವೈರಲ್ ಆಗಿವೆ.

10 / 10
Follow us
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ