AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ

Srinidhi Shetty Photos: ‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿರುವ ನಟಿ ಶ್ರೀನಿಧಿ ಶೆಟ್ಟಿ. ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:May 21, 2022 | 8:01 AM

Share
‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿದ್ದಾರೆ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ವಿವಿಧ ಭಾಷೆಗಳ ಚಿತ್ರರಂಗದಿಂದ ನಟಿಗೆ ಅವಕಾಶಗಳು ಬರುತ್ತಿವೆ.

2 / 10
ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

3 / 10
‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

4 / 10
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

5 / 10
ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

6 / 10
ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

7 / 10
ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

9 / 10
ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ

10 / 10

Published On - 7:30 am, Sat, 21 May 22

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ