AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ

Srinidhi Shetty Photos: ‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿರುವ ನಟಿ ಶ್ರೀನಿಧಿ ಶೆಟ್ಟಿ. ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:May 21, 2022 | 8:01 AM

Share
‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿದ್ದಾರೆ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ವಿವಿಧ ಭಾಷೆಗಳ ಚಿತ್ರರಂಗದಿಂದ ನಟಿಗೆ ಅವಕಾಶಗಳು ಬರುತ್ತಿವೆ.

2 / 10
ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

3 / 10
‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

4 / 10
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

5 / 10
ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

6 / 10
ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

7 / 10
ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

9 / 10
ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ

10 / 10

Published On - 7:30 am, Sat, 21 May 22

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ