AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ

Srinidhi Shetty Photos: ‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿರುವ ನಟಿ ಶ್ರೀನಿಧಿ ಶೆಟ್ಟಿ. ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on:May 21, 2022 | 8:01 AM

‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿದ್ದಾರೆ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ವಿವಿಧ ಭಾಷೆಗಳ ಚಿತ್ರರಂಗದಿಂದ ನಟಿಗೆ ಅವಕಾಶಗಳು ಬರುತ್ತಿವೆ.

2 / 10
ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

3 / 10
‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

4 / 10
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

5 / 10
ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

6 / 10
ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

7 / 10
ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

9 / 10
ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ

10 / 10

Published On - 7:30 am, Sat, 21 May 22

Follow us
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ