AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ

ಪಣಜಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಯಶ್​ ಹಾಗೂ ರಾಧಿಕಾ ಪಂಡಿತ್​ ಭೇಟಿ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

TV9 Web
| Edited By: |

Updated on: May 04, 2022 | 1:06 PM

Share
ನಟ ಯಶ್​ ಅವರು ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡಿರುವ ಅವರು ಕುಟುಂಬದವರ ಜೊತೆ ಕಾಲ ಕಳೆಯುತ್ತಿದ್ದಾರೆ. ಪತ್ನಿ ರಾಧಿಕಾ ಪಂಡಿತ್​ ಜೊತೆ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಭೇಟಿ ಮಾಡಿದ್ದಾರೆ.

KGF Chapter 2 star Yash and his wife Radhika Pandit meet Goa CM Pramod Sawant

1 / 5
ಗೋವಾದ ಪಣಜಿಯಲ್ಲಿ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಯಶ್​ ಹಾಗೂ ರಾಧಿಕಾ ಪಂಡಿತ್​ ಅವರು ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡಿದೆ.

KGF Chapter 2 star Yash and his wife Radhika Pandit meet Goa CM Pramod Sawant

2 / 5
‘ಕೆಜಿಎಫ್​ ಸಿನಿಮಾದ ಸೂಪರ್​ ಸ್ಟಾರ್​ ನಟ ಯಶ್​ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್​ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್​ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್​ ಫ್ಯಾನ್ಸ್​ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

‘ಕೆಜಿಎಫ್​ ಸಿನಿಮಾದ ಸೂಪರ್​ ಸ್ಟಾರ್​ ನಟ ಯಶ್​ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್​ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್​ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್​ ಫ್ಯಾನ್ಸ್​ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

3 / 5
ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್​ ಮುಂದಿನ ಸಿನಿಮಾಗೂ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಗೂ ಏನಾದರೂ ಲಿಂಕ್​ ಇದೆಯೇ ಎಂದು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್​ ಮುಂದಿನ ಸಿನಿಮಾಗೂ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಗೂ ಏನಾದರೂ ಲಿಂಕ್​ ಇದೆಯೇ ಎಂದು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ.

4 / 5
ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುತ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುತ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್