AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ

ಪಣಜಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಯಶ್​ ಹಾಗೂ ರಾಧಿಕಾ ಪಂಡಿತ್​ ಭೇಟಿ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

TV9 Web
| Edited By: |

Updated on: May 04, 2022 | 1:06 PM

Share
ನಟ ಯಶ್​ ಅವರು ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡಿರುವ ಅವರು ಕುಟುಂಬದವರ ಜೊತೆ ಕಾಲ ಕಳೆಯುತ್ತಿದ್ದಾರೆ. ಪತ್ನಿ ರಾಧಿಕಾ ಪಂಡಿತ್​ ಜೊತೆ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಭೇಟಿ ಮಾಡಿದ್ದಾರೆ.

KGF Chapter 2 star Yash and his wife Radhika Pandit meet Goa CM Pramod Sawant

1 / 5
ಗೋವಾದ ಪಣಜಿಯಲ್ಲಿ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಯಶ್​ ಹಾಗೂ ರಾಧಿಕಾ ಪಂಡಿತ್​ ಅವರು ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡಿದೆ.

KGF Chapter 2 star Yash and his wife Radhika Pandit meet Goa CM Pramod Sawant

2 / 5
‘ಕೆಜಿಎಫ್​ ಸಿನಿಮಾದ ಸೂಪರ್​ ಸ್ಟಾರ್​ ನಟ ಯಶ್​ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್​ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್​ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್​ ಫ್ಯಾನ್ಸ್​ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

‘ಕೆಜಿಎಫ್​ ಸಿನಿಮಾದ ಸೂಪರ್​ ಸ್ಟಾರ್​ ನಟ ಯಶ್​ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್​ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್​ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್​ ಫ್ಯಾನ್ಸ್​ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

3 / 5
ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್​ ಮುಂದಿನ ಸಿನಿಮಾಗೂ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಗೂ ಏನಾದರೂ ಲಿಂಕ್​ ಇದೆಯೇ ಎಂದು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್​ ಮುಂದಿನ ಸಿನಿಮಾಗೂ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಗೂ ಏನಾದರೂ ಲಿಂಕ್​ ಇದೆಯೇ ಎಂದು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ.

4 / 5
ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುತ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುತ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

5 / 5
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ