AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ

ಪಣಜಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಯಶ್​ ಹಾಗೂ ರಾಧಿಕಾ ಪಂಡಿತ್​ ಭೇಟಿ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​

Updated on: May 04, 2022 | 1:06 PM

ನಟ ಯಶ್​ ಅವರು ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡಿರುವ ಅವರು ಕುಟುಂಬದವರ ಜೊತೆ ಕಾಲ ಕಳೆಯುತ್ತಿದ್ದಾರೆ. ಪತ್ನಿ ರಾಧಿಕಾ ಪಂಡಿತ್​ ಜೊತೆ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಭೇಟಿ ಮಾಡಿದ್ದಾರೆ.

KGF Chapter 2 star Yash and his wife Radhika Pandit meet Goa CM Pramod Sawant

1 / 5
ಗೋವಾದ ಪಣಜಿಯಲ್ಲಿ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರನ್ನು ಯಶ್​ ಹಾಗೂ ರಾಧಿಕಾ ಪಂಡಿತ್​ ಅವರು ಭೇಟಿ ಮಾಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡಿದೆ.

KGF Chapter 2 star Yash and his wife Radhika Pandit meet Goa CM Pramod Sawant

2 / 5
‘ಕೆಜಿಎಫ್​ ಸಿನಿಮಾದ ಸೂಪರ್​ ಸ್ಟಾರ್​ ನಟ ಯಶ್​ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್​ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್​ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್​ ಫ್ಯಾನ್ಸ್​ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

‘ಕೆಜಿಎಫ್​ ಸಿನಿಮಾದ ಸೂಪರ್​ ಸ್ಟಾರ್​ ನಟ ಯಶ್​ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್​ ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು’ ಎಂಬ ಕ್ಯಾಪ್ಷನ್​ನೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್​ ಫ್ಯಾನ್ಸ್​ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

3 / 5
ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್​ ಮುಂದಿನ ಸಿನಿಮಾಗೂ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಗೂ ಏನಾದರೂ ಲಿಂಕ್​ ಇದೆಯೇ ಎಂದು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಕೂಡ ಹಾಜರಿದ್ದರು. ಫೋಟೋದಲ್ಲಿ ಅವರನ್ನು ಗಮನಿಸಿದ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಯಶ್​ ಮುಂದಿನ ಸಿನಿಮಾಗೂ ಕೆವಿಎನ್​ ಪ್ರೊಡಕ್ಷನ್ಸ್​ ಸಂಸ್ಥೆಗೂ ಏನಾದರೂ ಲಿಂಕ್​ ಇದೆಯೇ ಎಂದು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ.

4 / 5
ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುತ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುತ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮುನ್ನುಗ್ಗುತ್ತಿದೆ. ಯಶ್ ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

5 / 5
Follow us
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ