AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯ ಮೂಡ್​ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್​ ಆಗುತ್ತಿವೆ ಫೋಟೋಗಳು

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

TV9 Web
| Edited By: |

Updated on: Apr 24, 2022 | 10:04 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

1 / 5
ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

2 / 5
ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

3 / 5
ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

4 / 5
ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

5 / 5
Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ