AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯ ಮೂಡ್​ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್​ ಆಗುತ್ತಿವೆ ಫೋಟೋಗಳು

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

TV9 Web
| Edited By: |

Updated on: Apr 24, 2022 | 10:04 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

1 / 5
ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

2 / 5
ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

3 / 5
ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

4 / 5
ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

5 / 5
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ