AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯ ಮೂಡ್​ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್​ ಆಗುತ್ತಿವೆ ಫೋಟೋಗಳು

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

TV9 Web
| Edited By: |

Updated on: Apr 24, 2022 | 10:04 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

1 / 5
ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

2 / 5
ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

3 / 5
ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

4 / 5
ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

5 / 5
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ