AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯ ಮೂಡ್​ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್​ ಆಗುತ್ತಿವೆ ಫೋಟೋಗಳು

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 24, 2022 | 10:04 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

1 / 5
ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

2 / 5
ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

3 / 5
ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

4 / 5
ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ