AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯ ಮೂಡ್​ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್​ ಆಗುತ್ತಿವೆ ಫೋಟೋಗಳು

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

TV9 Web
| Edited By: |

Updated on: Apr 24, 2022 | 10:04 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

1 / 5
ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

2 / 5
ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

3 / 5
ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

4 / 5
ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

5 / 5
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ