AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯ ಮೂಡ್​ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್​ ಆಗುತ್ತಿವೆ ಫೋಟೋಗಳು

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 24, 2022 | 10:04 PM

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಈಗಲೂ ಮುಗಿ ಬೀಳುತ್ತಿದ್ದಾರೆ. ಹೀಗಾಗಿ, ಹಲವು ಶೋಗಳು ಈಗಲೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

1 / 5
ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

ಹಲವು ವರ್ಷದ ಶ್ರಮ ಫಲ ಕೊಟ್ಟಿರುವ ಖುಷಿ ‘ಕೆಜಿಎಫ್ 2’ ತಂಡದ್ದು. ಈ ಕಾರಣಕ್ಕೆ ತಂಡದ ಪ್ರಮುಖರು ವೆಕೇಶನ್ ಮೂಡ್​ಗೆ ಹೋಗಿದ್ದಾರೆ.

2 / 5
ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ ಲಿಖಿತಾ, ಯಶ್​-ರಾಧಿಕಾ ಪಂಡಿತ್, ಭುವನ್​ ಗೌಡ, ವಿಜಯ್ ಕಿರಗಂದೂರು ಹಾಗೂ ಅವರ ಕುಟುಂಬದವರು ರಜೆಯ ಮಜ ಕಳೆಯುತ್ತಿದ್ದಾರೆ.

3 / 5
ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಸಿನಿಮಾ ಕೆಲಸಗಳಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಶಾಂತ್ ನೀಲ್ ಈ ಮೊದಲು ಹೇಳಿಕೊಂಡಿದ್ದರು. ಈಗ ಅವರು ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

4 / 5
ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

ಇತ್ತೀಚೆಗೆ ಗೋವಾ ಏರ್​​ಪೋರ್ಟ್​ನಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಕಾಣಿಸಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.  

5 / 5
Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ